July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

ಉಜಿರೆ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರನ್ನು ಎ.8ರಂದು ಉಜಿರೆ ಕಾಲೇಜಿನಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಉಪಾಧ್ಯಕ್ಷ ವಿಠಲ ಶೆಟ್ಟಿ. ವಿಜಯ್ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ., ಬಂಟರ ಸಂಘದ ನಿರ್ದೇಶಕ ಜಯಂತ ಶೆಟ್ಟಿ, ವಸಂತ ಶೆಟ್ಟಿ ಶ್ರದ್ಧಾ, ನಿರಂಜನ್ ಶೆಟ್ಟಿ ಉಜಿರೆ, ಸೀತಾರಾಮ್ ಶೆಟ್ಟಿ ಕೆಂಬರ್ಜೆ ಉಪಸ್ಥಿತರಿದ್ದರು.

Related posts

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya
error: Content is protected !!