23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

ಉಜಿರೆ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರನ್ನು ಎ.8ರಂದು ಉಜಿರೆ ಕಾಲೇಜಿನಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಉಪಾಧ್ಯಕ್ಷ ವಿಠಲ ಶೆಟ್ಟಿ. ವಿಜಯ್ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ., ಬಂಟರ ಸಂಘದ ನಿರ್ದೇಶಕ ಜಯಂತ ಶೆಟ್ಟಿ, ವಸಂತ ಶೆಟ್ಟಿ ಶ್ರದ್ಧಾ, ನಿರಂಜನ್ ಶೆಟ್ಟಿ ಉಜಿರೆ, ಸೀತಾರಾಮ್ ಶೆಟ್ಟಿ ಕೆಂಬರ್ಜೆ ಉಪಸ್ಥಿತರಿದ್ದರು.

Related posts

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!