25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಎಂಬಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಎ.6 ರಂದು ಜರುಗಿತು.


ಎ.5 ರಂದು ಬೆಳಿಗ್ಗೆ ಗಣಹೋಮ, ರಾತ್ರಿ ಶ್ರೀ ಗ್ರಾಮ ದೈವಗಳ ಭಂಡಾರ ತೆಗೆಯುವುದು. ಎ.6 ರಂದು ಬೆಳಿಗ್ಗೆ 5 ರಿಂದ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು.


ಈ ಸಂದರ್ಭದಲ್ಲಿ ನಾಲ್ವಿಕೆಯರಾದ ರಘುಚಂದ್ರ ತೋಡ್ತಿಲ್ಲಾಯ ಹಿರ್ತರಗುತ್ತು, ಪದ್ಮನಾಭ ಶಬರಾಯ ಅಡೈ ಜನನ, ರಾಮಯ್ಯ ನಾಕ್ ಕೊಕ್ಕಡ ಪಟ್ಟೆ, ಮಹಾಬಲ ನಾಕ್ ಮರಿಕೆ ಪರಾರಿ, ಆಡಳಿತ ಮೊಕ್ತೇಸರ ಪುರುಷೋತ್ತಮ ನಾಕ್ ಪೊಡಿಕೆತ್ತೂರು, ಶ್ರೀ ಪಿಲಿಚಾಮುಂಡಿ ಹಾಗೂ ಸಹಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಅಧ್ಯಕ್ಷ ಕುಶಾಲಪ್ಪ ಗೌಡ ಪೊಡಿಕೆತ್ತೂರು, ಕಾರ್ಯದರ್ಶಿ ಹರೀಶ್ ನಾಕ್ ಎಳ್ಳುಗದ್ದೆ, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!