23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಎಂಬಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಎ.6 ರಂದು ಜರುಗಿತು.


ಎ.5 ರಂದು ಬೆಳಿಗ್ಗೆ ಗಣಹೋಮ, ರಾತ್ರಿ ಶ್ರೀ ಗ್ರಾಮ ದೈವಗಳ ಭಂಡಾರ ತೆಗೆಯುವುದು. ಎ.6 ರಂದು ಬೆಳಿಗ್ಗೆ 5 ರಿಂದ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು.


ಈ ಸಂದರ್ಭದಲ್ಲಿ ನಾಲ್ವಿಕೆಯರಾದ ರಘುಚಂದ್ರ ತೋಡ್ತಿಲ್ಲಾಯ ಹಿರ್ತರಗುತ್ತು, ಪದ್ಮನಾಭ ಶಬರಾಯ ಅಡೈ ಜನನ, ರಾಮಯ್ಯ ನಾಕ್ ಕೊಕ್ಕಡ ಪಟ್ಟೆ, ಮಹಾಬಲ ನಾಕ್ ಮರಿಕೆ ಪರಾರಿ, ಆಡಳಿತ ಮೊಕ್ತೇಸರ ಪುರುಷೋತ್ತಮ ನಾಕ್ ಪೊಡಿಕೆತ್ತೂರು, ಶ್ರೀ ಪಿಲಿಚಾಮುಂಡಿ ಹಾಗೂ ಸಹಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಅಧ್ಯಕ್ಷ ಕುಶಾಲಪ್ಪ ಗೌಡ ಪೊಡಿಕೆತ್ತೂರು, ಕಾರ್ಯದರ್ಶಿ ಹರೀಶ್ ನಾಕ್ ಎಳ್ಳುಗದ್ದೆ, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya
error: Content is protected !!