24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

ಮೇಲಂತಬೆಟ್ಟು : ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಕ್ಷೇತ್ರದಲ್ಲಿ12 ವರ್ಷಗಳ ಬಳಿಕ ಎ.3 ರಿಂದ ಆರಂಭಗೊಂಡ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎ.7ರಂದು ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆಯೊಂದಿಗೆ ಸಂಪನ್ನಗೊಂಡಿತ್ತು.


ಬೆಳಿಗ್ಗೆ ಗಣಹೋಮ, ಶ್ರೀದೇವಿ ಭಗವತಿ ಅಮ್ಮನವರಿಗೆ ಪರಿಕಲಶ ಸಹಿತ ಬ್ರಹ್ಮಕುಂಬಾಭಿಷೇಕ, ಶ್ರೀ ಮಹಾಗಣಪತಿ ದೇವರಿಗೆ ಅಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಸಂಜೆ ಶ್ರೀ ಚಕ್ರಪೂಜೆ, ರಂಗಪೂಜೆ, ಮಹಾಪೂಜೆ ನಡೆಯಿತು.
ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆ ವೈಭವ ಪೂರ್ಣವಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಶಾಸಕರಾದ ಹರೀಶ್ ಪೂಂಜ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಊರ ಹಾಗೂ ಪರವೂರಿನ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!