September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

ಮೇಲಂತಬೆಟ್ಟು : ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಕ್ಷೇತ್ರದಲ್ಲಿ12 ವರ್ಷಗಳ ಬಳಿಕ ಎ.3 ರಿಂದ ಆರಂಭಗೊಂಡ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎ.7ರಂದು ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆಯೊಂದಿಗೆ ಸಂಪನ್ನಗೊಂಡಿತ್ತು.


ಬೆಳಿಗ್ಗೆ ಗಣಹೋಮ, ಶ್ರೀದೇವಿ ಭಗವತಿ ಅಮ್ಮನವರಿಗೆ ಪರಿಕಲಶ ಸಹಿತ ಬ್ರಹ್ಮಕುಂಬಾಭಿಷೇಕ, ಶ್ರೀ ಮಹಾಗಣಪತಿ ದೇವರಿಗೆ ಅಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಸಂಜೆ ಶ್ರೀ ಚಕ್ರಪೂಜೆ, ರಂಗಪೂಜೆ, ಮಹಾಪೂಜೆ ನಡೆಯಿತು.
ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆ ವೈಭವ ಪೂರ್ಣವಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಶಾಸಕರಾದ ಹರೀಶ್ ಪೂಂಜ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಊರ ಹಾಗೂ ಪರವೂರಿನ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya
error: Content is protected !!