22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

ಮೇಲಂತಬೆಟ್ಟು : ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಕ್ಷೇತ್ರದಲ್ಲಿ12 ವರ್ಷಗಳ ಬಳಿಕ ಎ.3 ರಿಂದ ಆರಂಭಗೊಂಡ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎ.7ರಂದು ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆಯೊಂದಿಗೆ ಸಂಪನ್ನಗೊಂಡಿತ್ತು.


ಬೆಳಿಗ್ಗೆ ಗಣಹೋಮ, ಶ್ರೀದೇವಿ ಭಗವತಿ ಅಮ್ಮನವರಿಗೆ ಪರಿಕಲಶ ಸಹಿತ ಬ್ರಹ್ಮಕುಂಬಾಭಿಷೇಕ, ಶ್ರೀ ಮಹಾಗಣಪತಿ ದೇವರಿಗೆ ಅಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಸಂಜೆ ಶ್ರೀ ಚಕ್ರಪೂಜೆ, ರಂಗಪೂಜೆ, ಮಹಾಪೂಜೆ ನಡೆಯಿತು.
ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆ ವೈಭವ ಪೂರ್ಣವಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಶಾಸಕರಾದ ಹರೀಶ್ ಪೂಂಜ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಊರ ಹಾಗೂ ಪರವೂರಿನ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!