24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

ಬೆಳ್ತಂಗಡಿ: ನಿನ್ನೆ ಬೀಸಿದ‌ ಗಾಳಿ , ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಕೃಷಿ ಸೋತ್ತುಗಳಿಗೆ ಹಾನಿ ಉಂಟಾಗಿದೆ.
ನಾವೂರು ಗ್ರಾಮದ ಜನತಾ ಕಾಲೋನಿಗೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಇತ್ತೀಚೆಗಷ್ಟೇ ನಿರ್ಮಿಸಲಾದ ತಡೆಗೋಡೆ‌
ಕುಸಿದು ಬಿದ್ದ ಘಟನೆ ನಡೆದಿದೆ.
ಸ್ಥಳೀಯೊಬ್ಬರ ಮನೆಯ ಅಡಿಪಾಯಕ್ಕೆ ಹಾನಿ ಉಂಟು ಮಾಡಿದೆ ಎಂದು ವರದಿಯಾಗಿದೆ. ಕಾಮಗಾರಿ ಗುಣಮಟ್ಟದ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಕುಸಿದು ಬಿದ್ದ ತಡೆಗೋಡೆಯನ್ನು ಗುತ್ತಿಗೆದಾರರು ಜೆಸಿಬಿ ಬಳಸಿ ತೆರವು ಮಾಡಿದ್ದು, ಪುನರ್ ನಿರ್ಮಾಣ ಕಾಯ೯ ಆರಂಭಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya
error: Content is protected !!