22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

ಬೆಳ್ತಂಗಡಿ: ನಿನ್ನೆ ಬೀಸಿದ‌ ಗಾಳಿ , ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಕೃಷಿ ಸೋತ್ತುಗಳಿಗೆ ಹಾನಿ ಉಂಟಾಗಿದೆ.
ನಾವೂರು ಗ್ರಾಮದ ಜನತಾ ಕಾಲೋನಿಗೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಇತ್ತೀಚೆಗಷ್ಟೇ ನಿರ್ಮಿಸಲಾದ ತಡೆಗೋಡೆ‌
ಕುಸಿದು ಬಿದ್ದ ಘಟನೆ ನಡೆದಿದೆ.
ಸ್ಥಳೀಯೊಬ್ಬರ ಮನೆಯ ಅಡಿಪಾಯಕ್ಕೆ ಹಾನಿ ಉಂಟು ಮಾಡಿದೆ ಎಂದು ವರದಿಯಾಗಿದೆ. ಕಾಮಗಾರಿ ಗುಣಮಟ್ಟದ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಕುಸಿದು ಬಿದ್ದ ತಡೆಗೋಡೆಯನ್ನು ಗುತ್ತಿಗೆದಾರರು ಜೆಸಿಬಿ ಬಳಸಿ ತೆರವು ಮಾಡಿದ್ದು, ಪುನರ್ ನಿರ್ಮಾಣ ಕಾಯ೯ ಆರಂಭಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹ ಅಂಗವಾಗಿ 3ನೇ ವರ್ಷದ ಪಿಲಿ ನಲಿಕೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya
error: Content is protected !!