ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ಹೇಳಿದರು.


ಈ ಸಂದರ್ಭದಲ್ಲಿ ಪಟ್ರಮೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯತೀಶ್, ಗ್ರಾಮ ಪಂಚಾಯತ್ ಸದಸ್ಯರಾದ ಮನೋಜ್, ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಉಪಸ್ಥಿತರಿದ್ದರು.

Leave a Comment

error: Content is protected !!