27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ ಭಕ್ತಿಯಿಂದ ನಾಲ್ಕೂರು ಗ್ರಾಮದ ನಿಟ್ಟಡ್ಕದ ಪಲ್ಕೆಯಲ್ಲಿ ನಡೆಸಿಕ್ಕೊಂಡು ಬರುತಿದ್ದು ಹಿರಿಯರ ಮಾರ್ಗದರ್ಶನದೊಂದಿಗೆ ಊರ ಪರವೂರ ಬಂಧುಗಳು ಈ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಈ ಆಚರಣೆಯ ಪುರುಷರ ರಾಶಿಪೂಜೆ ನಿಟ್ಟಡ್ಕ ಪಲ್ಕೆಯಲ್ಲಿ ಎ.8 ರಂದು ನೆರವೇರಿತು‌.
ಮೂರು ದಿನಗಳಿಂದ ಮನೆ ಮನೆಗೆ ವಿವಿಧ ವೇಷ ಭೂಷಣಗಳೊಂದಿಗೆ ತೆರಳಿ ಬರುವ ಜೋಗಿ ಪುರುಷರು ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ರಾಶಿ ಪೂಜೆಯಲ್ಲಿ ಭಾಗವಹಿಸುತ್ತಾರೆ.

ಊರ ಸಮಸ್ತರ ಸಹಕಾರದೊಂದಿಗೆ ಅತ್ಯಂತ ಭಕ್ತಿ ಭಾವದೊಂದಿಗೆ ರಾಶಿ ಪೂಜೆ ನಡೆಯಿತು.

Related posts

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya
error: Content is protected !!