September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿ ರೋಷನ್ ಡಯಾಸ್(30) ಎಂಬವರು ಎ.1 ರಂದು ಮಧ್ಯಾಹ್ನ 1 ಗಂಟೆಗೆ KA-13-EG-8308 ನಂಬರಿನ ಬೈಕ್ ಪಾರ್ಕ್ ಮಾಡಿ ಊಟಕ್ಕೆ ಹೋಗಿ ವಾಪಸ್ 1:30 ಕ್ಕೆ ಬಂದು ನೋಡಿದಾಗ ಪಾರ್ಕ್ ಮಾಡಿದ್ದ ಬೈಕ್ ಕಾಣೆಯಾಗಿತ್ತು ಕಳವಾದ‌ ಬೈಕ್ ನ ಮೌಲ್ಯ 15 ಸಾವಿರ ಅಗಿದ್ದು, ಯಾರೋ ಕಳ್ಳರು ಈ ಕೃತ್ಯ ಎಸಗಿದ್ದಾರೆ.ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಎ.8 ರಂದು ಬೈಕ್ ಮಾಲೀಕ ರೋಷನ್ ಡಯಾಸ್ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya
error: Content is protected !!