24.8 C
ಪುತ್ತೂರು, ಬೆಳ್ತಂಗಡಿ
April 1, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿ ರೋಷನ್ ಡಯಾಸ್(30) ಎಂಬವರು ಎ.1 ರಂದು ಮಧ್ಯಾಹ್ನ 1 ಗಂಟೆಗೆ KA-13-EG-8308 ನಂಬರಿನ ಬೈಕ್ ಪಾರ್ಕ್ ಮಾಡಿ ಊಟಕ್ಕೆ ಹೋಗಿ ವಾಪಸ್ 1:30 ಕ್ಕೆ ಬಂದು ನೋಡಿದಾಗ ಪಾರ್ಕ್ ಮಾಡಿದ್ದ ಬೈಕ್ ಕಾಣೆಯಾಗಿತ್ತು ಕಳವಾದ‌ ಬೈಕ್ ನ ಮೌಲ್ಯ 15 ಸಾವಿರ ಅಗಿದ್ದು, ಯಾರೋ ಕಳ್ಳರು ಈ ಕೃತ್ಯ ಎಸಗಿದ್ದಾರೆ.ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಎ.8 ರಂದು ಬೈಕ್ ಮಾಲೀಕ ರೋಷನ್ ಡಯಾಸ್ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya
error: Content is protected !!