25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿ ರೋಷನ್ ಡಯಾಸ್(30) ಎಂಬವರು ಎ.1 ರಂದು ಮಧ್ಯಾಹ್ನ 1 ಗಂಟೆಗೆ KA-13-EG-8308 ನಂಬರಿನ ಬೈಕ್ ಪಾರ್ಕ್ ಮಾಡಿ ಊಟಕ್ಕೆ ಹೋಗಿ ವಾಪಸ್ 1:30 ಕ್ಕೆ ಬಂದು ನೋಡಿದಾಗ ಪಾರ್ಕ್ ಮಾಡಿದ್ದ ಬೈಕ್ ಕಾಣೆಯಾಗಿತ್ತು ಕಳವಾದ‌ ಬೈಕ್ ನ ಮೌಲ್ಯ 15 ಸಾವಿರ ಅಗಿದ್ದು, ಯಾರೋ ಕಳ್ಳರು ಈ ಕೃತ್ಯ ಎಸಗಿದ್ದಾರೆ.ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಎ.8 ರಂದು ಬೈಕ್ ಮಾಲೀಕ ರೋಷನ್ ಡಯಾಸ್ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!