September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿ ರೋಷನ್ ಡಯಾಸ್(30) ಎಂಬವರು ಎ.1 ರಂದು ಮಧ್ಯಾಹ್ನ 1 ಗಂಟೆಗೆ KA-13-EG-8308 ನಂಬರಿನ ಬೈಕ್ ಪಾರ್ಕ್ ಮಾಡಿ ಊಟಕ್ಕೆ ಹೋಗಿ ವಾಪಸ್ 1:30 ಕ್ಕೆ ಬಂದು ನೋಡಿದಾಗ ಪಾರ್ಕ್ ಮಾಡಿದ್ದ ಬೈಕ್ ಕಾಣೆಯಾಗಿತ್ತು ಕಳವಾದ‌ ಬೈಕ್ ನ ಮೌಲ್ಯ 15 ಸಾವಿರ ಅಗಿದ್ದು, ಯಾರೋ ಕಳ್ಳರು ಈ ಕೃತ್ಯ ಎಸಗಿದ್ದಾರೆ.ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಎ.8 ರಂದು ಬೈಕ್ ಮಾಲೀಕ ರೋಷನ್ ಡಯಾಸ್ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಅಳದಂಗಡಿ: ಮಾತೃ ಪೂಜನ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ‘ಟ್ಯಾಲೆಂಟ್ ಹ್ಯೂಸ್ 2026’ ಸಂಭ್ರಮ

Suddi Udaya
error: Content is protected !!