22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿ ರೋಷನ್ ಡಯಾಸ್(30) ಎಂಬವರು ಎ.1 ರಂದು ಮಧ್ಯಾಹ್ನ 1 ಗಂಟೆಗೆ KA-13-EG-8308 ನಂಬರಿನ ಬೈಕ್ ಪಾರ್ಕ್ ಮಾಡಿ ಊಟಕ್ಕೆ ಹೋಗಿ ವಾಪಸ್ 1:30 ಕ್ಕೆ ಬಂದು ನೋಡಿದಾಗ ಪಾರ್ಕ್ ಮಾಡಿದ್ದ ಬೈಕ್ ಕಾಣೆಯಾಗಿತ್ತು ಕಳವಾದ‌ ಬೈಕ್ ನ ಮೌಲ್ಯ 15 ಸಾವಿರ ಅಗಿದ್ದು, ಯಾರೋ ಕಳ್ಳರು ಈ ಕೃತ್ಯ ಎಸಗಿದ್ದಾರೆ.ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಎ.8 ರಂದು ಬೈಕ್ ಮಾಲೀಕ ರೋಷನ್ ಡಯಾಸ್ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya
error: Content is protected !!