April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಆಗಮಿಸಿದ ಸಿ.ಆರ್ . ಪಿ.ಎಫ್ ಯೋಧರು ಎ.8 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿ ಗಳಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಜೊತೆ ಪಥಸಂಚಲನ ‌ನಡೆಸಿದರು.

Related posts

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya
error: Content is protected !!