22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಆಗಮಿಸಿದ ಸಿ.ಆರ್ . ಪಿ.ಎಫ್ ಯೋಧರು ಎ.8 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿ ಗಳಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಜೊತೆ ಪಥಸಂಚಲನ ‌ನಡೆಸಿದರು.

Related posts

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!