23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಬೇಟಿ ಮಾಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಪ್ರಮುಖರಾದ ನಾರಾಯಣ ಗೌಡ ದೆವಸ್ಯ, ರಜತ್ ಗೌಡ ,ಮಾಚಾರು ನಾಗೇಶ್ ಕುಮಾರ್ ಧನಂಜಯ ರಾವ್ , ಸಂತೋಷ್ ಗೌಡ ವಳಂಬ್ರ, ಹರೀಶ್ ಗೌಡ, ಪ್ರವೀಣ್ ವಿ.ಜಿ ಬಂದಾರು, ಪ್ರವೀಣ್ ಗೌಡ ಕೊಯ್ಯೂರು ,ಚಂದ್ರಶೇಖರ್ ಗೌಡ ಮಲವಂತಿಗೆ, ನವೀನ್ ಗೌಡ ಸವಣಾಲು, ತಣುಷ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!