ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಬೇಟಿ ಮಾಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಪ್ರಮುಖರಾದ ನಾರಾಯಣ ಗೌಡ ದೆವಸ್ಯ, ರಜತ್ ಗೌಡ ,ಮಾಚಾರು ನಾಗೇಶ್ ಕುಮಾರ್ ಧನಂಜಯ ರಾವ್ , ಸಂತೋಷ್ ಗೌಡ ವಳಂಬ್ರ, ಹರೀಶ್ ಗೌಡ, ಪ್ರವೀಣ್ ವಿ.ಜಿ ಬಂದಾರು, ಪ್ರವೀಣ್ ಗೌಡ ಕೊಯ್ಯೂರು ,ಚಂದ್ರಶೇಖರ್ ಗೌಡ ಮಲವಂತಿಗೆ, ನವೀನ್ ಗೌಡ ಸವಣಾಲು, ತಣುಷ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

Leave a Comment

error: Content is protected !!