September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿ ರೋಷನ್ ಡಯಾಸ್(30) ಎಂಬವರು ಎ.1 ರಂದು ಮಧ್ಯಾಹ್ನ 1 ಗಂಟೆಗೆ KA-13-EG-8308 ನಂಬರಿನ ಬೈಕ್ ಪಾರ್ಕ್ ಮಾಡಿ ಊಟಕ್ಕೆ ಹೋಗಿ ವಾಪಸ್ 1:30 ಕ್ಕೆ ಬಂದು ನೋಡಿದಾಗ ಪಾರ್ಕ್ ಮಾಡಿದ್ದ ಬೈಕ್ ಕಾಣೆಯಾಗಿತ್ತು ಕಳವಾದ‌ ಬೈಕ್ ನ ಮೌಲ್ಯ 15 ಸಾವಿರ ಅಗಿದ್ದು, ಯಾರೋ ಕಳ್ಳರು ಈ ಕೃತ್ಯ ಎಸಗಿದ್ದಾರೆ.ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಎ.8 ರಂದು ಬೈಕ್ ಮಾಲೀಕ ರೋಷನ್ ಡಯಾಸ್ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಆನೆದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ಕುಟುಂಬಸ್ಥರಿಗೆ ಸಾಂತ್ವನ – ಪರಿಹಾರ ಧನದ ಚೆಕ್ ಹಸ್ತಾಂತರ

Suddi Udaya

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಪಟ್ರಮೆ ಒಕ್ಕೂಟದ ವತಿಯಿಂದ ಪಟ್ರಮೆ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya
error: Content is protected !!