22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿ ರೋಷನ್ ಡಯಾಸ್(30) ಎಂಬವರು ಎ.1 ರಂದು ಮಧ್ಯಾಹ್ನ 1 ಗಂಟೆಗೆ KA-13-EG-8308 ನಂಬರಿನ ಬೈಕ್ ಪಾರ್ಕ್ ಮಾಡಿ ಊಟಕ್ಕೆ ಹೋಗಿ ವಾಪಸ್ 1:30 ಕ್ಕೆ ಬಂದು ನೋಡಿದಾಗ ಪಾರ್ಕ್ ಮಾಡಿದ್ದ ಬೈಕ್ ಕಾಣೆಯಾಗಿತ್ತು ಕಳವಾದ‌ ಬೈಕ್ ನ ಮೌಲ್ಯ 15 ಸಾವಿರ ಅಗಿದ್ದು, ಯಾರೋ ಕಳ್ಳರು ಈ ಕೃತ್ಯ ಎಸಗಿದ್ದಾರೆ.ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಎ.8 ರಂದು ಬೈಕ್ ಮಾಲೀಕ ರೋಷನ್ ಡಯಾಸ್ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಸಂಸ್ಕೃತಿಯ ಉಳಿವಿಗಾಗಿ ಸಂಸ್ಕೃತದ ಉಳಿಯುವಿಗೆ ಮುಖ್ಯವಾಗಿದೆ : ಡಾ. ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!