23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿ ರೋಷನ್ ಡಯಾಸ್(30) ಎಂಬವರು ಎ.1 ರಂದು ಮಧ್ಯಾಹ್ನ 1 ಗಂಟೆಗೆ KA-13-EG-8308 ನಂಬರಿನ ಬೈಕ್ ಪಾರ್ಕ್ ಮಾಡಿ ಊಟಕ್ಕೆ ಹೋಗಿ ವಾಪಸ್ 1:30 ಕ್ಕೆ ಬಂದು ನೋಡಿದಾಗ ಪಾರ್ಕ್ ಮಾಡಿದ್ದ ಬೈಕ್ ಕಾಣೆಯಾಗಿತ್ತು ಕಳವಾದ‌ ಬೈಕ್ ನ ಮೌಲ್ಯ 15 ಸಾವಿರ ಅಗಿದ್ದು, ಯಾರೋ ಕಳ್ಳರು ಈ ಕೃತ್ಯ ಎಸಗಿದ್ದಾರೆ.ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಎ.8 ರಂದು ಬೈಕ್ ಮಾಲೀಕ ರೋಷನ್ ಡಯಾಸ್ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya
error: Content is protected !!