September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಆಗಮಿಸಿದ ಸಿ.ಆರ್ . ಪಿ.ಎಫ್ ಯೋಧರು ಎ.8 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿ ಗಳಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಜೊತೆ ಪಥಸಂಚಲನ ‌ನಡೆಸಿದರು.

Related posts

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!