September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಬೇಟಿ ಮಾಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಪ್ರಮುಖರಾದ ನಾರಾಯಣ ಗೌಡ ದೆವಸ್ಯ, ರಜತ್ ಗೌಡ ,ಮಾಚಾರು ನಾಗೇಶ್ ಕುಮಾರ್ ಧನಂಜಯ ರಾವ್ , ಸಂತೋಷ್ ಗೌಡ ವಳಂಬ್ರ, ಹರೀಶ್ ಗೌಡ, ಪ್ರವೀಣ್ ವಿ.ಜಿ ಬಂದಾರು, ಪ್ರವೀಣ್ ಗೌಡ ಕೊಯ್ಯೂರು ,ಚಂದ್ರಶೇಖರ್ ಗೌಡ ಮಲವಂತಿಗೆ, ನವೀನ್ ಗೌಡ ಸವಣಾಲು, ತಣುಷ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya
error: Content is protected !!