July 23, 2026
ಸಾಧಕರು

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇವರ ಆಶ್ರಯದಲ್ಲಿ ಉಜಿರೆಯಲ್ಲಿ ಎ.8ರಂದು ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿ ಇವರನ್ನು ಗೌರವಿಸಿ ಪುರಸ್ಕರಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷ ವೀರ್ ನವೀನ್ ಕುಮಾರ್ ಜೈನ್, ವೀರ್ ಸೋಮಶೇಖರ್ ಶೆಟ್ಟಿ, ಮೂಡುಬಿದಿರೆ ಎಕ್ಸ್ ಲೆಂಟ್ ನ ಯುವರಾಜ್ ಜೈನ್, ಪ್ರೊ. ದಿನೇಶ್ ಚೌಟ, ಮಾಳ ಹರ್ಷೇಂದ್ರ ಜೈನ್, ಸಿದ್ಧಾಂತಕೀರ್ತಿ , ಮೂಡುಬಿದಿರೆಯ ದಿನೇಶ್ ಆನಡ್ಕ, ಪ್ರವೀಣ್ ಕುಮಾರ್ ವೇಣೂರು , ಭುಜಬಲಿ ಧರ್ಮಸ್ಥಳ ಹಾಗೂ ಇತ್ಯಾದಿ ಗಣ್ಯರು ಭಾಗವಹಿಸಿದ್ದರು.

Related posts

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!