25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

ಗುರುವಾಯನಕೆರೆ: ಇಲ್ಲಿಯ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತ ಪಟ್ಟು, ಇನ್ನೋರ್ವ ಗಾಯ ಗೊಂಡ ಘಟನೆ ಇಂದು ರಾತ್ರಿ ನಡೆದಿದೆ.

ಬದ್ಯಾರ್ ನಲ್ಲಿ ರಬ್ಬರು ಟ್ಯಾಪಿಂಗ್ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದು, ಬರಾಯದ‌ ಲೋಕೇಶ್ ಗೌಡ ಎಂಬವರು ಗಾಯಗೊಂಡು ಬದ್ಯಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

Suddi Udaya
error: Content is protected !!