23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

ಗುರುವಾಯನಕೆರೆ: ಇಲ್ಲಿಯ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತ ಪಟ್ಟು, ಇನ್ನೋರ್ವ ಗಾಯ ಗೊಂಡ ಘಟನೆ ಇಂದು ರಾತ್ರಿ ನಡೆದಿದೆ.

ಬದ್ಯಾರ್ ನಲ್ಲಿ ರಬ್ಬರು ಟ್ಯಾಪಿಂಗ್ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದು, ಬರಾಯದ‌ ಲೋಕೇಶ್ ಗೌಡ ಎಂಬವರು ಗಾಯಗೊಂಡು ಬದ್ಯಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya
error: Content is protected !!