25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

ಗುರುವಾಯನಕೆರೆ: ಇಲ್ಲಿಯ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತ ಪಟ್ಟು, ಇನ್ನೋರ್ವ ಗಾಯ ಗೊಂಡ ಘಟನೆ ಇಂದು ರಾತ್ರಿ ನಡೆದಿದೆ.

ಬದ್ಯಾರ್ ನಲ್ಲಿ ರಬ್ಬರು ಟ್ಯಾಪಿಂಗ್ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದು, ಬರಾಯದ‌ ಲೋಕೇಶ್ ಗೌಡ ಎಂಬವರು ಗಾಯಗೊಂಡು ಬದ್ಯಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya
error: Content is protected !!