30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

ಬೆಳ್ತಂಗಡಿ:ಬೆಳ್ತಂಗಡಿಯ ಹಳೆಕೋಟೆಯ ಸಮೀಪ ಬೃಹತ್ ಮರ ಧರೆಗುರುಳಿದ ಘಟನೆ ಎ.10ರಂದು ಸಂಜೆ ನಡೆಯಿತು.

ಹಳೆ ಕೋಟೆ ಮುಖ್ಯರಸ್ತೆಯ ಸಮೀಪವೇ ಮರಬಿದ್ದಿದ್ದರಿಂದ ಸಂಚಾರಕ್ಕೆ ಅಸ್ತವ್ಯಸ್ತ ಆಗುವ ಭೀತಿಯಿತ್ತು. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ ಸ್ಪಂದಿಸಿದರು.

ಇದರ ಜೊತೆ ಡೇಸಾ ತಂಡದವರು ಮರ ತೆರವಿಗೆ ಸಹಕರಿಸಿದರು.

Related posts

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya
error: Content is protected !!