25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

ಬೆಳ್ತಂಗಡಿ:ಬೆಳ್ತಂಗಡಿಯ ಹಳೆಕೋಟೆಯ ಸಮೀಪ ಬೃಹತ್ ಮರ ಧರೆಗುರುಳಿದ ಘಟನೆ ಎ.10ರಂದು ಸಂಜೆ ನಡೆಯಿತು.

ಹಳೆ ಕೋಟೆ ಮುಖ್ಯರಸ್ತೆಯ ಸಮೀಪವೇ ಮರಬಿದ್ದಿದ್ದರಿಂದ ಸಂಚಾರಕ್ಕೆ ಅಸ್ತವ್ಯಸ್ತ ಆಗುವ ಭೀತಿಯಿತ್ತು. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ ಸ್ಪಂದಿಸಿದರು.

ಇದರ ಜೊತೆ ಡೇಸಾ ತಂಡದವರು ಮರ ತೆರವಿಗೆ ಸಹಕರಿಸಿದರು.

Related posts

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಮಹಾಸಭೆ: ಆಡಳಿತ ಮಂಡಳಿಗೆ ಮತದಾನ; 11 ಮಂದಿ ನಿರ್ದೇಶಕರ ಆಯ್ಕೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!