April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

ಬೆಳ್ತಂಗಡಿ:ಬೆಳ್ತಂಗಡಿಯ ಹಳೆಕೋಟೆಯ ಸಮೀಪ ಬೃಹತ್ ಮರ ಧರೆಗುರುಳಿದ ಘಟನೆ ಎ.10ರಂದು ಸಂಜೆ ನಡೆಯಿತು.

ಹಳೆ ಕೋಟೆ ಮುಖ್ಯರಸ್ತೆಯ ಸಮೀಪವೇ ಮರಬಿದ್ದಿದ್ದರಿಂದ ಸಂಚಾರಕ್ಕೆ ಅಸ್ತವ್ಯಸ್ತ ಆಗುವ ಭೀತಿಯಿತ್ತು. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ ಸ್ಪಂದಿಸಿದರು.

ಇದರ ಜೊತೆ ಡೇಸಾ ತಂಡದವರು ಮರ ತೆರವಿಗೆ ಸಹಕರಿಸಿದರು.

Related posts

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya
error: Content is protected !!