April 2, 2025
ಸಾಧಕರು

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇವರ ಆಶ್ರಯದಲ್ಲಿ ಉಜಿರೆಯಲ್ಲಿ ಎ.8ರಂದು ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿ ಇವರನ್ನು ಗೌರವಿಸಿ ಪುರಸ್ಕರಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷ ವೀರ್ ನವೀನ್ ಕುಮಾರ್ ಜೈನ್, ವೀರ್ ಸೋಮಶೇಖರ್ ಶೆಟ್ಟಿ, ಮೂಡುಬಿದಿರೆ ಎಕ್ಸ್ ಲೆಂಟ್ ನ ಯುವರಾಜ್ ಜೈನ್, ಪ್ರೊ. ದಿನೇಶ್ ಚೌಟ, ಮಾಳ ಹರ್ಷೇಂದ್ರ ಜೈನ್, ಸಿದ್ಧಾಂತಕೀರ್ತಿ , ಮೂಡುಬಿದಿರೆಯ ದಿನೇಶ್ ಆನಡ್ಕ, ಪ್ರವೀಣ್ ಕುಮಾರ್ ವೇಣೂರು , ಭುಜಬಲಿ ಧರ್ಮಸ್ಥಳ ಹಾಗೂ ಇತ್ಯಾದಿ ಗಣ್ಯರು ಭಾಗವಹಿಸಿದ್ದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!