July 23, 2026
ಸಾಧಕರು

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇವರ ಆಶ್ರಯದಲ್ಲಿ ಉಜಿರೆಯಲ್ಲಿ ಎ.8ರಂದು ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿ ಇವರನ್ನು ಗೌರವಿಸಿ ಪುರಸ್ಕರಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷ ವೀರ್ ನವೀನ್ ಕುಮಾರ್ ಜೈನ್, ವೀರ್ ಸೋಮಶೇಖರ್ ಶೆಟ್ಟಿ, ಮೂಡುಬಿದಿರೆ ಎಕ್ಸ್ ಲೆಂಟ್ ನ ಯುವರಾಜ್ ಜೈನ್, ಪ್ರೊ. ದಿನೇಶ್ ಚೌಟ, ಮಾಳ ಹರ್ಷೇಂದ್ರ ಜೈನ್, ಸಿದ್ಧಾಂತಕೀರ್ತಿ , ಮೂಡುಬಿದಿರೆಯ ದಿನೇಶ್ ಆನಡ್ಕ, ಪ್ರವೀಣ್ ಕುಮಾರ್ ವೇಣೂರು , ಭುಜಬಲಿ ಧರ್ಮಸ್ಥಳ ಹಾಗೂ ಇತ್ಯಾದಿ ಗಣ್ಯರು ಭಾಗವಹಿಸಿದ್ದರು.

Related posts

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!