22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

ಚಿಬಿದ್ರೆ: ಇಲ್ಲಿಯ ಪಿತ್ತಿಲು ಮನೆ ನಿವಾಸಿ ದಯಾನಂದ ಪಿ (47ವ)ರವರು ಅನಾರೋಗ್ಯದಿಂದ ಎ.8 ರಂದು ನಿಧನರಾದರು.

ಚಾರ್ಮಾಡಿಯಲ್ಲಿ ಇಂಟರ್ ನ್ಯಾಷನಲ್‌ ಪವರ್ ಕಾರ್ಪೋರೇಶನ್‌ ಪ್ರೈ. ಲಿ.ನ ಉದ್ಯೋಗಿಯಾಗಿದ್ದ ಇವರು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ಸದಸ್ಯರಾಗಿ, ರಾಷ್ಟ್ರೀಯ ಹಿಂ. ಜಾಗರಣಾ ವೇದಿಕೆಯ ಸದಸ್ಯರಾಗಿದ್ದರು. ರೈತಪರ ಹೋರಾಟದಲ್ಲಿ ತನ್ನನ್ನು ತೊಡಗಿಸಿಕೊಂಡು ಅನೇಕರಿಗೆ ಸರಕಾರಿ ಸವಲತ್ತುಗಳನ್ನು ತೆಗಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಮೃತರು ಪತ್ನಿ ವೇದಾವತಿ, ಇಬ್ಬರು ಪುತ್ರರಾದ ರುತೇಶ್, ರುಷಭ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!