22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

ಚಿಬಿದ್ರೆ: ಇಲ್ಲಿಯ ಪಿತ್ತಿಲು ಮನೆ ನಿವಾಸಿ ದಯಾನಂದ ಪಿ (47ವ)ರವರು ಅನಾರೋಗ್ಯದಿಂದ ಎ.8 ರಂದು ನಿಧನರಾದರು.

ಚಾರ್ಮಾಡಿಯಲ್ಲಿ ಇಂಟರ್ ನ್ಯಾಷನಲ್‌ ಪವರ್ ಕಾರ್ಪೋರೇಶನ್‌ ಪ್ರೈ. ಲಿ.ನ ಉದ್ಯೋಗಿಯಾಗಿದ್ದ ಇವರು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ಸದಸ್ಯರಾಗಿ, ರಾಷ್ಟ್ರೀಯ ಹಿಂ. ಜಾಗರಣಾ ವೇದಿಕೆಯ ಸದಸ್ಯರಾಗಿದ್ದರು. ರೈತಪರ ಹೋರಾಟದಲ್ಲಿ ತನ್ನನ್ನು ತೊಡಗಿಸಿಕೊಂಡು ಅನೇಕರಿಗೆ ಸರಕಾರಿ ಸವಲತ್ತುಗಳನ್ನು ತೆಗಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಮೃತರು ಪತ್ನಿ ವೇದಾವತಿ, ಇಬ್ಬರು ಪುತ್ರರಾದ ರುತೇಶ್, ರುಷಭ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!