September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

ಚಿಬಿದ್ರೆ: ಇಲ್ಲಿಯ ಪಿತ್ತಿಲು ಮನೆ ನಿವಾಸಿ ದಯಾನಂದ ಪಿ (47ವ)ರವರು ಅನಾರೋಗ್ಯದಿಂದ ಎ.8 ರಂದು ನಿಧನರಾದರು.

ಚಾರ್ಮಾಡಿಯಲ್ಲಿ ಇಂಟರ್ ನ್ಯಾಷನಲ್‌ ಪವರ್ ಕಾರ್ಪೋರೇಶನ್‌ ಪ್ರೈ. ಲಿ.ನ ಉದ್ಯೋಗಿಯಾಗಿದ್ದ ಇವರು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ಸದಸ್ಯರಾಗಿ, ರಾಷ್ಟ್ರೀಯ ಹಿಂ. ಜಾಗರಣಾ ವೇದಿಕೆಯ ಸದಸ್ಯರಾಗಿದ್ದರು. ರೈತಪರ ಹೋರಾಟದಲ್ಲಿ ತನ್ನನ್ನು ತೊಡಗಿಸಿಕೊಂಡು ಅನೇಕರಿಗೆ ಸರಕಾರಿ ಸವಲತ್ತುಗಳನ್ನು ತೆಗಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಮೃತರು ಪತ್ನಿ ವೇದಾವತಿ, ಇಬ್ಬರು ಪುತ್ರರಾದ ರುತೇಶ್, ರುಷಭ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ರುಡ್‌ಸೆಟ್‌ನ 1000ನೇ ಫೋಟೋಗ್ರಫಿ–ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya
error: Content is protected !!