April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

ಗುರುವಾಯನಕೆರೆ: ಇಲ್ಲಿಯ ಶಿವಾಜಿನಗರ ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ ಹಾಗೂ ಇವರ ಜೊತೆ ಬಾಲಗೋಕುಲದ ಮಕ್ಕಳು ಸೇರಿ ಮಾತೃ ಪೂಜನೀಯ ಕಾರ್ಯಕ್ರಮವನ್ನು ಎ.9 ರಂದು ಹವ್ಯಕ ಭವನದಲ್ಲಿ ಮಾಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಇಂದುಮತಿ ಶ್ರೀ ವೇದವ್ಯಾಸ ಶಿಶು ಮಂದಿರ ಇವರು ವಹಿಸಿಕೊಂಡರು. ಶ್ರೀಮತಿ ಸುಧಾಮಣಿ ನಿರೂಪಿಸಿದರು. ಪುತ್ತೂರು ಶ್ರೀ ವಿವೇಕಾನಂದ ಕನ್ನಡ ಮಾಧ್ಯಮದ ಮುಖ್ಯ ಶಿಕ್ಷಕಿ ಶ್ರೀಮತಿ ಆಶಾ ಬೆಳ್ಳಾರೆ ಬೌದ್ಧಿಕ್ ನೀಡಿದರು.

ಕಾರ್ಯಕ್ರಮದಲ್ಲಿ ಮಾತ್ರ ಮಂಡಳಿಯ ಅಧ್ಯಕ್ಷೆ ಸ್ವಾತಿ, ಕೋಶಾಧಿಕಾರಿಯಾದ ಶ್ರೀಮತಿ ಪ್ರಿಯದರ್ಶಿನಿ, ಮಲ್ಲಿಕಾ, ಮಂಗಳ, ರಾಮಚಂದ್ರ ಶೆಟ್ಟಿ, ರತ್ನಾಕರ್ ರಾವ್, ದೇವಸ್ಯ ಸೋಮಶೇಖರ್ ದೇವಸ್ಯ, ಹೇಮಂತ್ ದೇವಸ್ಯ, ರಾಷ್ಟ್ರ ಸೇವಿಕಾ ಸಮಿತಿಯ ಸುಗುಣ, ಮಾತಾಜಿ ಯವರಾದ ಮಂಜುಳಾ ಮಾತಾಜಿ, ಅಶ್ವಿನಿ ಮಾತಾಜಿ ಹಾಜರಿದ್ದರು.

Related posts

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!