ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

ಗುರುವಾಯನಕೆರೆ: ಇಲ್ಲಿಯ ಶಿವಾಜಿನಗರ ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ ಹಾಗೂ ಇವರ ಜೊತೆ ಬಾಲಗೋಕುಲದ ಮಕ್ಕಳು ಸೇರಿ ಮಾತೃ ಪೂಜನೀಯ ಕಾರ್ಯಕ್ರಮವನ್ನು ಎ.9 ರಂದು ಹವ್ಯಕ ಭವನದಲ್ಲಿ ಮಾಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಇಂದುಮತಿ ಶ್ರೀ ವೇದವ್ಯಾಸ ಶಿಶು ಮಂದಿರ ಇವರು ವಹಿಸಿಕೊಂಡರು. ಶ್ರೀಮತಿ ಸುಧಾಮಣಿ ನಿರೂಪಿಸಿದರು. ಪುತ್ತೂರು ಶ್ರೀ ವಿವೇಕಾನಂದ ಕನ್ನಡ ಮಾಧ್ಯಮದ ಮುಖ್ಯ ಶಿಕ್ಷಕಿ ಶ್ರೀಮತಿ ಆಶಾ ಬೆಳ್ಳಾರೆ ಬೌದ್ಧಿಕ್ ನೀಡಿದರು.

ಕಾರ್ಯಕ್ರಮದಲ್ಲಿ ಮಾತ್ರ ಮಂಡಳಿಯ ಅಧ್ಯಕ್ಷೆ ಸ್ವಾತಿ, ಕೋಶಾಧಿಕಾರಿಯಾದ ಶ್ರೀಮತಿ ಪ್ರಿಯದರ್ಶಿನಿ, ಮಲ್ಲಿಕಾ, ಮಂಗಳ, ರಾಮಚಂದ್ರ ಶೆಟ್ಟಿ, ರತ್ನಾಕರ್ ರಾವ್, ದೇವಸ್ಯ ಸೋಮಶೇಖರ್ ದೇವಸ್ಯ, ಹೇಮಂತ್ ದೇವಸ್ಯ, ರಾಷ್ಟ್ರ ಸೇವಿಕಾ ಸಮಿತಿಯ ಸುಗುಣ, ಮಾತಾಜಿ ಯವರಾದ ಮಂಜುಳಾ ಮಾತಾಜಿ, ಅಶ್ವಿನಿ ಮಾತಾಜಿ ಹಾಜರಿದ್ದರು.

Related posts

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!