25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

ಗುರುವಾಯನಕೆರೆ: ಇಲ್ಲಿಯ ಶಿವಾಜಿನಗರ ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ ಹಾಗೂ ಇವರ ಜೊತೆ ಬಾಲಗೋಕುಲದ ಮಕ್ಕಳು ಸೇರಿ ಮಾತೃ ಪೂಜನೀಯ ಕಾರ್ಯಕ್ರಮವನ್ನು ಎ.9 ರಂದು ಹವ್ಯಕ ಭವನದಲ್ಲಿ ಮಾಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಇಂದುಮತಿ ಶ್ರೀ ವೇದವ್ಯಾಸ ಶಿಶು ಮಂದಿರ ಇವರು ವಹಿಸಿಕೊಂಡರು. ಶ್ರೀಮತಿ ಸುಧಾಮಣಿ ನಿರೂಪಿಸಿದರು. ಪುತ್ತೂರು ಶ್ರೀ ವಿವೇಕಾನಂದ ಕನ್ನಡ ಮಾಧ್ಯಮದ ಮುಖ್ಯ ಶಿಕ್ಷಕಿ ಶ್ರೀಮತಿ ಆಶಾ ಬೆಳ್ಳಾರೆ ಬೌದ್ಧಿಕ್ ನೀಡಿದರು.

ಕಾರ್ಯಕ್ರಮದಲ್ಲಿ ಮಾತ್ರ ಮಂಡಳಿಯ ಅಧ್ಯಕ್ಷೆ ಸ್ವಾತಿ, ಕೋಶಾಧಿಕಾರಿಯಾದ ಶ್ರೀಮತಿ ಪ್ರಿಯದರ್ಶಿನಿ, ಮಲ್ಲಿಕಾ, ಮಂಗಳ, ರಾಮಚಂದ್ರ ಶೆಟ್ಟಿ, ರತ್ನಾಕರ್ ರಾವ್, ದೇವಸ್ಯ ಸೋಮಶೇಖರ್ ದೇವಸ್ಯ, ಹೇಮಂತ್ ದೇವಸ್ಯ, ರಾಷ್ಟ್ರ ಸೇವಿಕಾ ಸಮಿತಿಯ ಸುಗುಣ, ಮಾತಾಜಿ ಯವರಾದ ಮಂಜುಳಾ ಮಾತಾಜಿ, ಅಶ್ವಿನಿ ಮಾತಾಜಿ ಹಾಜರಿದ್ದರು.

Related posts

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya
error: Content is protected !!