25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

ಗುರುವಾಯನಕೆರೆ: ಇಲ್ಲಿಯ ಶಿವಾಜಿನಗರ ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ ಹಾಗೂ ಇವರ ಜೊತೆ ಬಾಲಗೋಕುಲದ ಮಕ್ಕಳು ಸೇರಿ ಮಾತೃ ಪೂಜನೀಯ ಕಾರ್ಯಕ್ರಮವನ್ನು ಎ.9 ರಂದು ಹವ್ಯಕ ಭವನದಲ್ಲಿ ಮಾಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಇಂದುಮತಿ ಶ್ರೀ ವೇದವ್ಯಾಸ ಶಿಶು ಮಂದಿರ ಇವರು ವಹಿಸಿಕೊಂಡರು. ಶ್ರೀಮತಿ ಸುಧಾಮಣಿ ನಿರೂಪಿಸಿದರು. ಪುತ್ತೂರು ಶ್ರೀ ವಿವೇಕಾನಂದ ಕನ್ನಡ ಮಾಧ್ಯಮದ ಮುಖ್ಯ ಶಿಕ್ಷಕಿ ಶ್ರೀಮತಿ ಆಶಾ ಬೆಳ್ಳಾರೆ ಬೌದ್ಧಿಕ್ ನೀಡಿದರು.

ಕಾರ್ಯಕ್ರಮದಲ್ಲಿ ಮಾತ್ರ ಮಂಡಳಿಯ ಅಧ್ಯಕ್ಷೆ ಸ್ವಾತಿ, ಕೋಶಾಧಿಕಾರಿಯಾದ ಶ್ರೀಮತಿ ಪ್ರಿಯದರ್ಶಿನಿ, ಮಲ್ಲಿಕಾ, ಮಂಗಳ, ರಾಮಚಂದ್ರ ಶೆಟ್ಟಿ, ರತ್ನಾಕರ್ ರಾವ್, ದೇವಸ್ಯ ಸೋಮಶೇಖರ್ ದೇವಸ್ಯ, ಹೇಮಂತ್ ದೇವಸ್ಯ, ರಾಷ್ಟ್ರ ಸೇವಿಕಾ ಸಮಿತಿಯ ಸುಗುಣ, ಮಾತಾಜಿ ಯವರಾದ ಮಂಜುಳಾ ಮಾತಾಜಿ, ಅಶ್ವಿನಿ ಮಾತಾಜಿ ಹಾಜರಿದ್ದರು.

Related posts

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya
error: Content is protected !!