29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಅತಿಥಿ ಶಿಕ್ಷಕಿಯಾಗಿ ಸೇವೆಯನ್ನು ನೀಡಿದ ಶಿಕ್ಷಕಿ ಶೌರಿನ್ ಫಾತಿಮ ಇವರೀಗೆ ಬೀಳ್ಕೊಡುವ ಸಮಾರಂಭ ಹಾಗೂ 7 ಮತ್ತು 8 ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿಗೆ ಲಲಿತ ಕೃಷ್ಣಪ್ಪ ಪೂಜಾರಿ ಕೇದಳಿಕೆ ಮತ್ತು ಕವಿತ ಕೃಷ್ಣಪ್ಪ ಮೂಲ್ಯ ಸಬರಬೈಲು ಇವರ ಕೊಡುಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಯಂ ಸಿರಾಜ್ ಚಿಲಿಂಬಿ ಮದ್ದಡ್ಕ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಹಾಗೂ ಶಿಕ್ಷಕ ವ್ರಂದ, ಎಸ್ ಡಿ ಎಂ ಸಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya
error: Content is protected !!