38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಅತಿಥಿ ಶಿಕ್ಷಕಿಯಾಗಿ ಸೇವೆಯನ್ನು ನೀಡಿದ ಶಿಕ್ಷಕಿ ಶೌರಿನ್ ಫಾತಿಮ ಇವರೀಗೆ ಬೀಳ್ಕೊಡುವ ಸಮಾರಂಭ ಹಾಗೂ 7 ಮತ್ತು 8 ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿಗೆ ಲಲಿತ ಕೃಷ್ಣಪ್ಪ ಪೂಜಾರಿ ಕೇದಳಿಕೆ ಮತ್ತು ಕವಿತ ಕೃಷ್ಣಪ್ಪ ಮೂಲ್ಯ ಸಬರಬೈಲು ಇವರ ಕೊಡುಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಯಂ ಸಿರಾಜ್ ಚಿಲಿಂಬಿ ಮದ್ದಡ್ಕ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಹಾಗೂ ಶಿಕ್ಷಕ ವ್ರಂದ, ಎಸ್ ಡಿ ಎಂ ಸಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya
error: Content is protected !!