24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

ನಾಲ್ಕೂರು: ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಪೆರ್ಮುಡ – ಅಟ್ಟೆಮಾರು ರಸ್ತೆಯ ಕಾಂಕ್ರೀಟಿಕರಣವು ಭರದಿಂದ ಸಾಗುತ್ತಿದೆ.

ಈ ಭಾಗದಲ್ಲಿ ನೂರಾರು ಮನೆಗಳಿದ್ದು ರಸ್ತೆ ಅಭಿವೃದ್ಧಿಯಿಂದ ವೇಣೂರು‌ ಸಂಪರ್ಕಕ್ಕೆ ಪ್ರಯೋಜನವಾಗಿದೆ.

ವಿದ್ಯಾರ್ಥಿಗಳಿಗೆ,ಉದ್ಯೋಗಸ್ಥರಿಗೆ, ಕೃಷಿಕರಿಗೆ ಎಲ್ಲರಿಗೂ ಈ ರಸ್ತೆ ಅನುಕೂಲವಾಗಲಿದೆ ಎಂದು ಉದ್ಯಮಿ ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ತಿಳಿಸಿದರು.ಈ ಸಂದರ್ಭದಲ್ಲಿ ಕೃಷಿಕ ಮಥಾಯಿಸ್ ಕ್ರಾಸ್ತಾ ಉಪಸ್ಥಿತರಿದ್ದರು.

Related posts

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya
error: Content is protected !!