ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ನಾಲ್ಕೂರು: ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಪೆರ್ಮುಡ – ಅಟ್ಟೆಮಾರು ರಸ್ತೆಯ ಕಾಂಕ್ರೀಟಿಕರಣವು ಭರದಿಂದ ಸಾಗುತ್ತಿದೆ.

ಈ ಭಾಗದಲ್ಲಿ ನೂರಾರು ಮನೆಗಳಿದ್ದು ರಸ್ತೆ ಅಭಿವೃದ್ಧಿಯಿಂದ ವೇಣೂರು‌ ಸಂಪರ್ಕಕ್ಕೆ ಪ್ರಯೋಜನವಾಗಿದೆ.

ವಿದ್ಯಾರ್ಥಿಗಳಿಗೆ,ಉದ್ಯೋಗಸ್ಥರಿಗೆ, ಕೃಷಿಕರಿಗೆ ಎಲ್ಲರಿಗೂ ಈ ರಸ್ತೆ ಅನುಕೂಲವಾಗಲಿದೆ ಎಂದು ಉದ್ಯಮಿ ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ತಿಳಿಸಿದರು.ಈ ಸಂದರ್ಭದಲ್ಲಿ ಕೃಷಿಕ ಮಥಾಯಿಸ್ ಕ್ರಾಸ್ತಾ ಉಪಸ್ಥಿತರಿದ್ದರು.

Leave a Comment

error: Content is protected !!