September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

ನಾಲ್ಕೂರು: ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಪೆರ್ಮುಡ – ಅಟ್ಟೆಮಾರು ರಸ್ತೆಯ ಕಾಂಕ್ರೀಟಿಕರಣವು ಭರದಿಂದ ಸಾಗುತ್ತಿದೆ.

ಈ ಭಾಗದಲ್ಲಿ ನೂರಾರು ಮನೆಗಳಿದ್ದು ರಸ್ತೆ ಅಭಿವೃದ್ಧಿಯಿಂದ ವೇಣೂರು‌ ಸಂಪರ್ಕಕ್ಕೆ ಪ್ರಯೋಜನವಾಗಿದೆ.

ವಿದ್ಯಾರ್ಥಿಗಳಿಗೆ,ಉದ್ಯೋಗಸ್ಥರಿಗೆ, ಕೃಷಿಕರಿಗೆ ಎಲ್ಲರಿಗೂ ಈ ರಸ್ತೆ ಅನುಕೂಲವಾಗಲಿದೆ ಎಂದು ಉದ್ಯಮಿ ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ತಿಳಿಸಿದರು.ಈ ಸಂದರ್ಭದಲ್ಲಿ ಕೃಷಿಕ ಮಥಾಯಿಸ್ ಕ್ರಾಸ್ತಾ ಉಪಸ್ಥಿತರಿದ್ದರು.

Related posts

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya
error: Content is protected !!