25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

ನಾಲ್ಕೂರು: ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಪೆರ್ಮುಡ – ಅಟ್ಟೆಮಾರು ರಸ್ತೆಯ ಕಾಂಕ್ರೀಟಿಕರಣವು ಭರದಿಂದ ಸಾಗುತ್ತಿದೆ.

ಈ ಭಾಗದಲ್ಲಿ ನೂರಾರು ಮನೆಗಳಿದ್ದು ರಸ್ತೆ ಅಭಿವೃದ್ಧಿಯಿಂದ ವೇಣೂರು‌ ಸಂಪರ್ಕಕ್ಕೆ ಪ್ರಯೋಜನವಾಗಿದೆ.

ವಿದ್ಯಾರ್ಥಿಗಳಿಗೆ,ಉದ್ಯೋಗಸ್ಥರಿಗೆ, ಕೃಷಿಕರಿಗೆ ಎಲ್ಲರಿಗೂ ಈ ರಸ್ತೆ ಅನುಕೂಲವಾಗಲಿದೆ ಎಂದು ಉದ್ಯಮಿ ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ತಿಳಿಸಿದರು.ಈ ಸಂದರ್ಭದಲ್ಲಿ ಕೃಷಿಕ ಮಥಾಯಿಸ್ ಕ್ರಾಸ್ತಾ ಉಪಸ್ಥಿತರಿದ್ದರು.

Related posts

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya
error: Content is protected !!