25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಗೆ ವಿಧಾನ ಸಭಾ ಅಭ್ಯರ್ಥಿಗಳಾದ ಮಾಜಿ ಸಚಿವರುಗಳಾದ ಬಂಟ್ವಾಳ ರಮಾನಾಥ ರೈ ಮತ್ತು ವಿನಾಯ ಕುಮಾರ್ ಸೊರಕೆ ಎ.10 ರಂದು ಭೇಟಿ ನೀಡಿದರು.

ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದವರು. ಸ್ವಾಮೀಜಿ ಇವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಬೇಬಿ ಕುಂದರ್, ಪದ್ಮಶೇಖರ್ ಜೈನ್, ಪ್ರಕಾಶ್ ಶೆಟ್ಟಿ ಇನ್ನಿತರರು ಹಾಜರಿದ್ದರು.

Related posts

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya
error: Content is protected !!