September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಗೆ ವಿಧಾನ ಸಭಾ ಅಭ್ಯರ್ಥಿಗಳಾದ ಮಾಜಿ ಸಚಿವರುಗಳಾದ ಬಂಟ್ವಾಳ ರಮಾನಾಥ ರೈ ಮತ್ತು ವಿನಾಯ ಕುಮಾರ್ ಸೊರಕೆ ಎ.10 ರಂದು ಭೇಟಿ ನೀಡಿದರು.

ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದವರು. ಸ್ವಾಮೀಜಿ ಇವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಬೇಬಿ ಕುಂದರ್, ಪದ್ಮಶೇಖರ್ ಜೈನ್, ಪ್ರಕಾಶ್ ಶೆಟ್ಟಿ ಇನ್ನಿತರರು ಹಾಜರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!