25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಗೆ ವಿಧಾನ ಸಭಾ ಅಭ್ಯರ್ಥಿಗಳಾದ ಮಾಜಿ ಸಚಿವರುಗಳಾದ ಬಂಟ್ವಾಳ ರಮಾನಾಥ ರೈ ಮತ್ತು ವಿನಾಯ ಕುಮಾರ್ ಸೊರಕೆ ಎ.10 ರಂದು ಭೇಟಿ ನೀಡಿದರು.

ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದವರು. ಸ್ವಾಮೀಜಿ ಇವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಬೇಬಿ ಕುಂದರ್, ಪದ್ಮಶೇಖರ್ ಜೈನ್, ಪ್ರಕಾಶ್ ಶೆಟ್ಟಿ ಇನ್ನಿತರರು ಹಾಜರಿದ್ದರು.

Related posts

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya
error: Content is protected !!